39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Related posts

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!