July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Related posts

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ನಿವೃತ್ತ ಅರಣ್ಯ ವೀಕ್ಷಕ ವೆಂಕಪ್ಪ ನಾಯ್ಕ ರಿಗೆ ಗೌರವಾರ್ಪಣೆ ಮತ್ತು ಬೀಳ್ಕೊಡುಗೆ

Suddi Udaya

ಉಡುಪಿ:ಐದನೇ ರಾಷ್ಟ್ರೀಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್ ಶಿಪ್

Suddi Udaya
error: Content is protected !!