23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾ. 21 ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಉಜಿರೆ ಗ್ರಾಮದ ಮನೋಜ, ಕಲ್ಮಂಜದ ಪ್ರಜ್ವಲ್‌ ಗೌಡ ಕೆ .ವಿ, ಹಾಗೂ ಉಜಿರೆಯ ಜಯಂತ ಎಂಬವರುಗಳು ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ತನ್ನ ನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುತ್ತಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ ನಂ 38/2024 ಕಲಂ: 143,147,341,504,506, r/w 149 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ವಾಣಿ ಆಂ.ಮಾ. ಪ್ರೌಢಶಾಲೆಯ ವಿದ್ಯಾರ್ಥಿ ಕು|ಧೃತಿ ಸಿ. ಗೌಡರಿಗೆ ಪ್ರಶಸ್ತಿ

Suddi Udaya
error: Content is protected !!