July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

ಉಜಿರೆ: ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡವೊಂದು ತನ್ನನ್ನು ತಡೆದು ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಒಡ್ಡಿರುವುದಾಗಿ ಉಜಿರೆ ಗ್ರಾಮದ ನಿವಾಸಿ ಹರೀಶ್‌ ಆಚಾರ್ಯ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮಾ. 21 ರಂದು ರಾತ್ರಿ ಉಜಿರೆ ಗ್ರಾಮದ ರಥಬೀದಿಯಲ್ಲಿರುವ ಸಮಯ, ಉಜಿರೆ ಗ್ರಾಮದ ಮನೋಜ, ಕಲ್ಮಂಜದ ಪ್ರಜ್ವಲ್‌ ಗೌಡ ಕೆ .ವಿ, ಹಾಗೂ ಉಜಿರೆಯ ಜಯಂತ ಎಂಬವರುಗಳು ಕಾರು ಹಾಗೂ ಒಮಿನಿ ಗಾಡಿಯಲ್ಲಿ ಬಂದು ತನ್ನ ನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುತ್ತಾರೆ ಆರೋಪಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ, ಅಕ್ರ ನಂ 38/2024 ಕಲಂ: 143,147,341,504,506, r/w 149 IPC ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!