23 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ.

ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗುವ ಮಣ್ಣು ರಸ್ತೆಯ ಬದಿ, ಸಾರ್ವಜನಿಕ ಸ್ಥಳದಲ್ಲಿ, ಬೇರೆ ಬೇರೆ ವೈನ್ ಶಾಪ್ ಗಳಿಂದ ವಿಸ್ಕಿ ಸ್ಯಾಚೆಟ್ ಗಳನ್ನು ಖರೀದಿಸಿ ಹೆಚ್ಚು ಹಣಕ್ಕೆ ಮಾರಾಟಕ್ಕೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮದ್ಯ ಸಂಗ್ರಹಿಸಿಟ್ಟುಕೊಂಡಿದ್ದ, ಕೊಯ್ಯೂರು ನಿವಾಸಿ ವಸಂತ (42) ಎಂಬಾತನನ್ನು‌ ವಶಕ್ಕೆ ಪಡೆದ, ಬೆಳ್ತಂಗಡಿ ಪೊಲೀಸ್‌ ಠಾಣಾ ಪೊಲೀಸ್‌ ಉಪ ನಿರೀಕ್ಷಕರಾದ ಮುರುಳೀಧರ ನಾಯ್ಕರವರು ಹಾಗೂ ಸಿಬ್ಬಂದಿಗಳು, ಆತನ ಬಳಿಯಿದ್ದ 90 ಎಂ.ಎಲ್. ಪರಿಮಾಣದ ಒಟ್ಟು 53 ಸ್ಯಾಚೆಟ್‌ ಗಳನ್ನು (ಒಟ್ಟು ಮೌಲ್ಯ ರೂ 2125/- ) ಹಾಗೂ ಮದ್ಯ ಮಾರಾಟದಿಂದ ಸಂಗ್ರಹಿಸಿದ ಒಟ್ಟು ರೂ 230/- ರೂ ನಗದು ಹಣವನ್ನು ಸ್ವಾಧಿನಪಡಿಸಿಕೊಂಡು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ಅಕ್ರ 37/2024 ಕಲಂ: 32.34 ಕೆ ಇ ಆಕ್ಟ್‌ -1965 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!