July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ.


ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಶವ ಪತ್ತೆಯಾಗಿದೆ.
KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಸಾಹುಲ್(45), ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ನಿವಾಸಿ ಇಮಿಯಾಜ್ (34) ನಾಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ವಿಧಿವಶ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya
error: Content is protected !!