22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 8ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಮಾ.22ರಂದು ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಿದರು.

ಕಾರ್ಯಾಲಯ ಉದ್ಘಾಟನೆಯನ್ನು ಧಾರ್ಮಿಕ ಪರಿಷತ್ ಸದಸ್ಯ ಕೆಎಸ್ ಯೋಗೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸೀತಾ ಶೆಟ್ಟಿ ಹಲ್ಲಂದೋಡಿ, ದೇವಸ್ಥಾನದ ಸಹಾಯಕ ಅರ್ಚಕರು ವಿಷ್ಣು ಪ್ರಸಾದ್ ಭಟ್, ಬ್ರಹ್ಮ ಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಉಪಾಧ್ಯಕ್ಷ ದಾಮೋದರ ಕುಂದರ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ಆರ್ಥಿಕ ಸಮಿತಿಯ ಸಂಚಾಲಕರಾದ ಗಂಗಾಧರ ಭಟ್ ಕೆವುಡೇಲು, ಸೇವಾ ಸಮಿತಿ ಸದಸ್ಯ ಮತ್ತು ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರವೀಣ್ ಕುಮಾರ್ ಜೈನ್ ಪಾಡ್ಯರ ಬಿಡು, ಕಾರ್ಯಾಲಯ ಸಮಿತಿಯ ಸಂಚಾಲಕ ಸುದೀಪ್ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಆನಂದ್ ಶೆಟ್ಟಿ, ಚಪ್ಪರ ಸಮಿತಿಯ ಸಂಚಾಲಕರಾದ ಉಮೇಶ್, ಹಿರಿಯರಾದ ನೇಮೋತ್ಸವ ಸಮಿತಿ ಸಂಚಾಲಕರಾದ ನಾರಾಯಣ ಮೂಲ್ಯ ಓಡೀಲು, ಉಗ್ರಾಣ ಸಮಿತಿ ಸಂಚಾಲಕ ಅಶ್ವಿತ್ ಓಡೀಲು, ಸೇವಾ ಸಮಿತಿ ಸದಸ್ಯರಾದ ಶಾಂತ ಜೆ.ಬಂಗೇರ, ಅಶ್ವಿನಿ ನಾಯಕ್, ರಾಜ್ ಪ್ರಕಾಶ್ ಶೆಟ್ಟಿ, ವಿಜಯ ಸಾಲ್ಯಾನ್ ಪನ ಕಜೆ, ಆಮಂತ್ರಣ ಸಮಿತಿ ಸಂಚಾಲಕರದ ಸತೀಶ್ ಬಂಗೇರ, ಸಭಾ ವೇದಿಕೆ ಸಂಚಾಲಕರಾದ ಸುಕೇಶ್ ಪೂಜಾರಿ, ಅಲಂಕಾರ ಸಹ ಸಂಚಾಲಕ ಯೋಗೀಶ್ ಶೆಟ್ಟಿ, ತೋರಣ ಸಮಿತಿಯ ಸಂಚಾಲಕರದ ಮನಮೋಹನ್ ನಾಯಕ್, ಮಾಧ್ಯಮ ಸಮಿತಿ ಸಂಚಾಲಕರದ ಉಮೇಶ್, ಹಿರಿಯರಾದ ಗೋವಿಂದ್ ಭಟ್, ಮತ್ತಿತರರು ಉಪಸ್ಥಿತರಿದ್ದರು.

Related posts

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಸೆ.7: ಬಳಂಜ-ನಾಲ್ಕೂರು- ತೆಂಕಕಾರಂದೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya
error: Content is protected !!