24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 8ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಮಾ.22ರಂದು ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಿದರು.

ಕಾರ್ಯಾಲಯ ಉದ್ಘಾಟನೆಯನ್ನು ಧಾರ್ಮಿಕ ಪರಿಷತ್ ಸದಸ್ಯ ಕೆಎಸ್ ಯೋಗೀಶ್ ಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸೀತಾ ಶೆಟ್ಟಿ ಹಲ್ಲಂದೋಡಿ, ದೇವಸ್ಥಾನದ ಸಹಾಯಕ ಅರ್ಚಕರು ವಿಷ್ಣು ಪ್ರಸಾದ್ ಭಟ್, ಬ್ರಹ್ಮ ಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಪಡಂಗಡಿ, ಉಪಾಧ್ಯಕ್ಷ ದಾಮೋದರ ಕುಂದರ್, ಪ್ರಧಾನ ಕಾರ್ಯದರ್ಶಿ ಚಿದಾನಂದ ಇಡ್ಯ, ಕೋಶಾಧಿಕಾರಿ ವಸಂತ ಗೌಡ, ಆರ್ಥಿಕ ಸಮಿತಿಯ ಸಂಚಾಲಕರಾದ ಗಂಗಾಧರ ಭಟ್ ಕೆವುಡೇಲು, ಸೇವಾ ಸಮಿತಿ ಸದಸ್ಯ ಮತ್ತು ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪ್ರವೀಣ್ ಕುಮಾರ್ ಜೈನ್ ಪಾಡ್ಯರ ಬಿಡು, ಕಾರ್ಯಾಲಯ ಸಮಿತಿಯ ಸಂಚಾಲಕ ಸುದೀಪ್ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಆನಂದ್ ಶೆಟ್ಟಿ, ಚಪ್ಪರ ಸಮಿತಿಯ ಸಂಚಾಲಕರಾದ ಉಮೇಶ್, ಹಿರಿಯರಾದ ನೇಮೋತ್ಸವ ಸಮಿತಿ ಸಂಚಾಲಕರಾದ ನಾರಾಯಣ ಮೂಲ್ಯ ಓಡೀಲು, ಉಗ್ರಾಣ ಸಮಿತಿ ಸಂಚಾಲಕ ಅಶ್ವಿತ್ ಓಡೀಲು, ಸೇವಾ ಸಮಿತಿ ಸದಸ್ಯರಾದ ಶಾಂತ ಜೆ.ಬಂಗೇರ, ಅಶ್ವಿನಿ ನಾಯಕ್, ರಾಜ್ ಪ್ರಕಾಶ್ ಶೆಟ್ಟಿ, ವಿಜಯ ಸಾಲ್ಯಾನ್ ಪನ ಕಜೆ, ಆಮಂತ್ರಣ ಸಮಿತಿ ಸಂಚಾಲಕರದ ಸತೀಶ್ ಬಂಗೇರ, ಸಭಾ ವೇದಿಕೆ ಸಂಚಾಲಕರಾದ ಸುಕೇಶ್ ಪೂಜಾರಿ, ಅಲಂಕಾರ ಸಹ ಸಂಚಾಲಕ ಯೋಗೀಶ್ ಶೆಟ್ಟಿ, ತೋರಣ ಸಮಿತಿಯ ಸಂಚಾಲಕರದ ಮನಮೋಹನ್ ನಾಯಕ್, ಮಾಧ್ಯಮ ಸಮಿತಿ ಸಂಚಾಲಕರದ ಉಮೇಶ್, ಹಿರಿಯರಾದ ಗೋವಿಂದ್ ಭಟ್, ಮತ್ತಿತರರು ಉಪಸ್ಥಿತರಿದ್ದರು.

Related posts

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya
error: Content is protected !!