April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಂಡಿದೆ.

ಎಸ್.ಡಿ.ಎಮ್, ಕಣ್ಣಿನ ಆಸ್ಪತ್ರೆಯ 9ನೇ ಶಾಖೆ ಇದಾಗಿದ್ದು ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ನೆರವೇರಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರದ್ಧಾ ಜಿತೇಶ್, ಜಿತೇಶ್ ಎಮ್, ಪುಷ್ಪರಾಜ್ ಜೈನ್ ಮಡಂತ್ಯಾರು, ಮಂಗಳೂರು ಎಸ್.ಡಿ.ಎಮ್ ಕಣ್ಣಿನ ಆಸ್ಪತ್ರೆಯ ಉಸ್ತುವಾರಿ ಶಿವಾನಂದ್ ಪ್ರಭು, ಐ ಕೇರ್ ಆಪ್ಟಿಕಲ್ ಉಸ್ತುವಾರಿ ಶಾಶ್ವತ್, ಹಾಗೂ ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಉಜಿರೆ ಅಶೋಕ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!