25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಂಡಿದೆ.

ಎಸ್.ಡಿ.ಎಮ್, ಕಣ್ಣಿನ ಆಸ್ಪತ್ರೆಯ 9ನೇ ಶಾಖೆ ಇದಾಗಿದ್ದು ಇದರ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ನೆರವೇರಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರದ್ಧಾ ಜಿತೇಶ್, ಜಿತೇಶ್ ಎಮ್, ಪುಷ್ಪರಾಜ್ ಜೈನ್ ಮಡಂತ್ಯಾರು, ಮಂಗಳೂರು ಎಸ್.ಡಿ.ಎಮ್ ಕಣ್ಣಿನ ಆಸ್ಪತ್ರೆಯ ಉಸ್ತುವಾರಿ ಶಿವಾನಂದ್ ಪ್ರಭು, ಐ ಕೇರ್ ಆಪ್ಟಿಕಲ್ ಉಸ್ತುವಾರಿ ಶಾಶ್ವತ್, ಹಾಗೂ ತಾಲೂಕಿನ ಗಣ್ಯರು ಉಪಸ್ಥಿತರಿದ್ದರು.

ಉಜಿರೆ ಅಶೋಕ್ ಭಟ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಮರೋಡಿ ಗ್ರಾ.ಪಂನಿಂದ ಪೆರಾಡಿಯಲ್ಲಿ ನಿರ್ಮಿಸಲಾದ ರೂ.5.60 ಲಕ್ಷ ವೆಚ್ಚದ ಸೋಲಾರ್ ದೀಪ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya
error: Content is protected !!