22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

ಬೆಳ್ತಂಗಡಿ : ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ಮುಂಡ್ರುಪಾಡಿ ವಿಶ್ವನಾಥ್ ಶೆಟ್ಟಿಯವರಿಂದ ರೂ 1ಲಕ್ಷ ದೇಣಿಗೆಯನ್ನು ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ರವರಿಗೆ ಚೆಕ್ ನ್ನು ವಿತರಿಸಿದರು.


ಈ ಸಂದರ್ಭದಲ್ಲಿ ಬಂಟರ ಸಂಘದ ಉಪಾಧ್ಯಕ್ಷ ವಿಠಲ್ ಶೆಟ್ಟಿ, ಕೋಶಾಧಿಕಾರಿ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ, ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿ, ನಿರ್ದೇಶಕರಾದ ನಾರಾಯಣ ಶೆಟ್ಟಿ, ಸೀತಾರಾಮ್ ಶೆಟ್ಟಿ, ಕೃಷ್ಣರೈ, ಜಯರಾಮ್ ಭಂಡಾರಿ, ಪುರಂದರ ಶೆಟ್ಟಿ, ರಘುರಾಮ್ ಶೆಟ್ಟಿ, ಜಯಂತ ಶೆಟ್ಟಿ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಅಂಬಾ ಬಿ ಅಲ್ವಾ ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಪರಪ್ಪು: ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಉರೂಸ್ ಮುಬಾರಕ್

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya
error: Content is protected !!