23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಲಾಯಿಲ ಗ್ರಾ.ಪಂ. ಗೆ ಕಸದ ಬುಟ್ಟಿ ವಿತರಣೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya
error: Content is protected !!