September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

ಉಜಿರೆ ಎಸ್‌ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ಬೆಳ್ತಂಗಡಿ : ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!