25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಪಾಲಡ್ಕ ಯಕ್ಷಮಿತ್ರ ಯಕ್ಷಗಾನ ಬಯಲಾಟ ಸಮಿತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡ ಗಾಡು ಓಟ

Suddi Udaya
error: Content is protected !!