37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya

ಸಂತೋಷ್ ಕುಮಾರ್ ಜೈನ್ ಅಭಿಮಾನಿ ಬಳಗದಿಂದ ಪಡಂಗಡಿಯಲ್ಲಿ ಲೆಜೆಂಡ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿ ಆಮಂತ್ರಣ ಪತ್ರಿಕೆ ಬಿಡುಗಡೆ: ರ್‍ಯಾಶ್ ತಂಡದಲ್ಲಿ ಆಡಲಿದ್ದಾರೆ ಶಾಸಕ ಹರೀಶ್ ಪೂಂಜ,ಆಟಗಾರರು ಪುಲ್ ಖುಷ್

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!