July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

ಬೆಳ್ತಂಗಡಿ: ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಮಾಜಸೇವಾ ಸಂಘಟನೆಯ 44 ನೇ ಸೇವಾಯೋಜನೆಯನ್ನು
ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬೆಳ್ತಂಗಡಿಯ ರವೀಂದ್ರ ಇವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ.10,000/- ರೂ ಗಳ ಚೆಕ್ ನ್ನು ಡಾ| ದಿಶಾ ಅಜಿಲ ಮತ್ತು ಗೌರವ ಸಲಹೆಗಾರರದ ಅಶ್ವಥ್ ಬೆಳ್ತಂಗಡಿ ಹಾಗೂ ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಹಸ್ತಾಂತರ ಮಾಡಲಾಯಿತು.

Related posts

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ಅವಳಿ ಸಹೋದರಿಯರ ವಿಶೇಷ ಸಾಧನೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಮಾನ ಅಂಕ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!