September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ.

ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ಬಿದ್ದು ನೋವು ನರಳಾಡುತ್ತಿದೆ. ಬೆಳಿಗ್ಗಿನ ಜಾವ ಡಿಕ್ಕಿಯಾಗಿದೆ ಎಂದು‌ ಸ್ಥಳಿಯರು ತಿಳಿಸಿದ್ದು ಸಂಜೆಯತನಕ ಸ್ಥಳಿಯ ಆಡಳಿತದವಾರಗಲಿ, ಪಶು ಇಲಾಖೆಯವರಾಗಲಿ ಗಾಯಗೊಂಡ ಗೋವುವಿಗೆ ಚಿಕಿತ್ಸೆ ನೀಡಲಿಲ್ಲ. ರಸ್ತೆ ಬದಿಯಲ್ಲಿ ಗಾಯಗೊಂಡು ಬಿದ್ದಿರುವ ಗೋವಿನ‌ ಆರೈಕೆಯನ್ನು ಸಂಬಂಧಪಟ್ಟವರು ಆದಷ್ಟು ಬೇಗ ಮಾಡಬೇಕಿದೆ.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya
error: Content is protected !!