22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ.

ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ಬಿದ್ದು ನೋವು ನರಳಾಡುತ್ತಿದೆ. ಬೆಳಿಗ್ಗಿನ ಜಾವ ಡಿಕ್ಕಿಯಾಗಿದೆ ಎಂದು‌ ಸ್ಥಳಿಯರು ತಿಳಿಸಿದ್ದು ಸಂಜೆಯತನಕ ಸ್ಥಳಿಯ ಆಡಳಿತದವಾರಗಲಿ, ಪಶು ಇಲಾಖೆಯವರಾಗಲಿ ಗಾಯಗೊಂಡ ಗೋವುವಿಗೆ ಚಿಕಿತ್ಸೆ ನೀಡಲಿಲ್ಲ. ರಸ್ತೆ ಬದಿಯಲ್ಲಿ ಗಾಯಗೊಂಡು ಬಿದ್ದಿರುವ ಗೋವಿನ‌ ಆರೈಕೆಯನ್ನು ಸಂಬಂಧಪಟ್ಟವರು ಆದಷ್ಟು ಬೇಗ ಮಾಡಬೇಕಿದೆ.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ .ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ 3 ಲಕ್ಷ ವೆಚ್ಚದಲ್ಲಿ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!