ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Leave a Comment

error: Content is protected !!