23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Related posts

ವಿದ್ಯಾ ವಾಹಿನಿ ವಾಟ್ಸಪ್ ಬಳಗದ ವತಿಯಿಂದ ನಾರಾವಿ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಕ್ರೆಯಾನ್ಸ್ , ಜಾಮಿಟ್ರಿ ಬಾಕ್ಸ್ ಗಳ ವಿತರಣೆ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!