September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

ಉಜಿರೆ:ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಕಲ್ಮಂಜದಲ್ಲಿ ನಡೆಯುತ್ತಿರುವ ಶಾಲೆಗೆ ಪೈಂಟಿಂಗ್ ಇದರ ಕಾಮಗಾರಿಯನ್ನು ವಾಣಿಜ್ಯ ಮತ್ತು ಕೈಗಾರಿಕಾ ಉದ್ಯಮಿಗಳ ಸಂಘದ ಗೌರವಾಧ್ಯಕ್ಷರು, ಜನಾರ್ದನಾ ಸ್ವಾಮಿ ದೇವಸ್ಥಾನ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಉಜಿರೆ, ಉಪಾಧ್ಯಕ್ಷ ಪ್ರಭಾಕರ ಜೈನ್ ಉಜಿರೆ,ಮಂಜುನಾಥ್ ಬಾಳಿಗ ಕಾರ್ಯದರ್ಶಿಗಳಾದ ಲಕ್ಷ್ಮಣ, ಕಾರ್ಯದರ್ಶಿಗಳಾದ ಪ್ರಸಾದ್ ಬಿ.ಎಸ್, ವಿಶ್ವನಾಥ್ ಭಂಡಾರಿ ಹಾಗೂ ಜಯಂತ್, ಹುಕುಂ ರಾಮ್ ಪಟೇಲ್ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ನಲ್ಲಿ ಜೀವನ ಕೌಶಲ್ಯ ಹಾಗೂ ವೃತ್ತಿಪರ ಕೌಶಲ್ಯ ಮಾಹಿತಿ ಕಾರ್ಯಾಗಾರ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya
error: Content is protected !!