July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

ಬೆಳ್ತಂಗಡಿ : ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಮಾ.22 ರಂದು ತುಮಕೂರಿನಲ್ಲಿ ನಡೆದಿದೆ.


ಈ ಮೂವರುಬೆಳ್ತಂಗಡಿ ತಾಲೂಕಿನ ನಿವಾಸಿಗಳೆಂದು ವದಂತಿ ಹರಡಿದೆ. ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಶವ ಪತ್ತೆಯಾಗಿದೆ.
KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22 ರಂದು ಮೂವರ ಶವ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ನಿವಾಸಿ ಸಾಹುಲ್(45), ಮದಡ್ಕ ನಿವಾಸಿ ಇಸಾಕ್ (56), ಶಿರ್ಲಾಲ್ ನಿವಾಸಿ ಇಮಿಯಾಜ್ (34) ನಾಪತ್ತೆಯಾಗಿದ್ದು, ಕಾರಿನಲ್ಲಿ ಮೂವರ ಶವ ಪತ್ತೆಯಾಗಿರುವುದು ಸಂಶಯಕ್ಕೆ ಕಾರಣವಾಗಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya

ಸೋಲಾರ್ ಟಾರ್ಪಾಲಿನ್ ಶೀಟ್ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!