25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ.

ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ, ಹೊಸಂಗಡಿ ಪಡ್ಡ್ಯಾರಬೆಟ್ಟ ಜೀವಂದರ್ ಜೈನ್ ಭೇಟಿ, ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುವೆಟ್ಟು ಕಣಿಯೂರು ಶಕ್ತಿಕೇಂದ್ರದ ಸಭೆ, ನಂತರ ಲಾಯಿಲ ಶ್ರೀ ವೆಂಕಟರಮಣ ದೇವರ ದರ್ಶನ, ಲಾಯಿಲ ಮತ್ತು ನಗರ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ, ಕುತ್ಯಾರು ಸೋಮನಾಥೇಶ್ವರ ದೇವರ ದರ್ಶನ, ಬೆಳ್ತಂಗಡಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ, ,ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭೇಟಿ, ಬಂಗಾಡಿ ಅರಮನೆ ಯಶೋಧರ ಬಳ್ಳಾಲ್ ರವರ ಭೇಟಿ, ಮುಂಡಾಜೆ ಶಕ್ತಿಕೇಂದ್ರದ ಅಧ್ಯಕ್ಷರ ಮನೆ ಭೇಟಿ, ಹಿರಿಯರಾದ ಮೋಹನ್ ರಾವ್ ಕಲ್ಮಂಜ ರವರ ಮನೆಗೆ ಭೇಟಿ, ಧರ್ಮಸ್ಥಳ ಉಜಿರೆ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಭೇಟಿ, ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಾಗೂ ಹಲವು ಕಡೆ ಭೇಟಿ ನೀಡಲಿದ್ದಾರೆ.

Related posts

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಕಾರು – ಬೈಕ್ ಅಪಘಾತ: ಬೈಕ್ ಸವಾರ ನಾವೂರಿನ ಚಂದ್ರಹಾಸ ಮೃತ್ಯು

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಜಯಂತ್ ಟಿ

Suddi Udaya
error: Content is protected !!