July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

ಬೆಳ್ತಂಗಡಿ : ಲೋಕಸಭಾ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾ.22 ರಂದು ಸಿಆರ್ ಪಿ ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರು ಪಥ ಸಂಚಲನ ನಡೆಸಿ ಜನರಿಗೆ ಜಾಗೃತಿ ಮೂಡಿಸಿದರು.


Related posts

ಕನಾ೯ಟಕ ಜೈನ್ ಅಸೋಸಿಯೇಷನ್ ವತಿಯಿಂದ “ನಮ್ಮ ನಡೆ ಧರ್ಮಸ್ಥಳದ ಕಡೆ” ಅಭಿಯಾನ: 14 ಜೈನ ಮಠಗಳ ಭಟ್ಟಾರಕ ಸ್ವಾಮೀಜಿಗಳು ಹಾಗೂ 10 ಸಾವಿರ ಸಂಖ್ಯೆಯಲ್ಲಿ ಜೈನ ಬಾಂಧವರು ಭಾಗಿ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!