22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!