23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕಡಿರುದ್ಯಾವರ : ಶಿರಿಬೈಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!