September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ ಚಾಂಪಿಯನ್ [ಪ್ರಥಮ ಸ್ಥಾನ], ಎರಡು ವರ್ಷ ರೆಕಾರ್ಡ್ ಹೋಲ್ಡರ್, ದಸರಾ ಸಿ.ಎಂ ಕಪ್ ನಲ್ಲಿ ಪ್ರಥಮ ಸ್ಥಾನ, ಸೀನಿಯರ್ ಸ್ಟೇಟ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕು ಬಾರಿ ಪ್ರಥಮ, ಒಂದು ಬಾರಿ ದ್ವಿತೀಯ, ಸೀನಿಯರ್ ನ್ಯಾಷನಲ್ ವೈಟ್ ಲಿಫ್ಟಿಂಗ್ ನಲ್ಲಿ ನಾಲ್ಕನೇ ಸ್ಥಾನ, ಸೌತ್ & ವೆಸ್ಟ್ ಅಂತ‌ರ್ ವಿಶ್ವವಿದ್ಯಾನಿಲಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ, ಆಲ್ ಇಂಡಿಯಾ ಯುನಿವರ್ಸಿಟಿಯಲ್ಲಿ ಆರನೇ ಸ್ಥಾನ ಹಾಗೂ ಖೇಲೋ ಇಂಡಿಯಾ ಯುನಿವರ್ಸಿಟಿ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಇವರಿಗೆ ಬರೆಂಗಾಯ ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Related posts

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!