25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ ಮೋದೀಜಿಯವರ ಸಾಧನೆಯನ್ನು ತಿಳಿಸಿದರು.

ಯುವಮೋರ್ಚಾ ತಾಲೂಕು ಸದಸ್ಯರಾದ ಸುಧೀರ್ ಚಾರ್ಮಾಡಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ದಿವಿನೇಶ್ ಚಾರ್ಮಾಡಿ, ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಚಾರ್ಮಾಡಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಅಣಿಯೂರು ಹಾಗೂ ಪಂಚಾಯತ್ ಸದಸ್ಯರು ಯುವ ಮೋರ್ಚಾ ಕಾರ್ಯಕರ್ತರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಳಂತಿಲ: ಕುಮೇರುಜಾಲು ನಿವಾಸಿ ವೀರಮ್ಮ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya
error: Content is protected !!