25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

ಬೆಳ್ತಂಗಡಿ: ಇಂದು ಸಂಜೆ ನಡ ಗ್ರಾಮದ ಮಂಜೊಟ್ಟಿ ಬಳಿಯ ಗಡಾಯಿಕಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೇಗೆ ಬಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಭೀಕರ ಬಿಸಿಲಿನಿಂದ ಬೆಂಕಿ ಹುಟ್ಟಿಕೊಂಡಿರಬಹುದೆಂದು ಸಂಶಯಿಸಲಾಗಿದೆ. ಸ್ಥಳೀಯರು ಇದನ್ನು ವಿಡಿಯೋ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿದ್ದಾರೆ.

Related posts

ಗುರುವಾಯನಕೆರೆ ಅಂಗಡಿಯ ಬ್ಯಾನರ್ ಗೆ ಬೆಂಕಿ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೇವರಿಗೆ ಕದಿರು ಅರ್ಪಣೆ, ಹೊಸ ಅಕ್ಕಿ ಊಟ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀರಾಮ ಪ್ರೌಢ ಶಾಲೆಯ ಬಾಲಕ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!