ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ.


ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಿ ನೈಜ ಕಾರಣಗಳನ್ನು ಬಹಿರಂಗ ಪಡಿಸಬೇಕೆಂದು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಆಗ್ರಹಿಸಿದ್ದಾರೆ.

Leave a Comment

error: Content is protected !!