23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ.


ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಿ ನೈಜ ಕಾರಣಗಳನ್ನು ಬಹಿರಂಗ ಪಡಿಸಬೇಕೆಂದು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಆಗ್ರಹಿಸಿದ್ದಾರೆ.

Related posts

ಹೊಸ್ಮಾರು ಸಿದ್ಧರವನ ಕ್ಷೇತ್ರದಲ್ಲಿ ಪೂಜ್ಯ ಮುಕ್ತಿಮತಿ ಮಾತಾಜಿ ಚಾತುರ್ಮಾಸ್ಯ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ತೋಟತ್ತಾಡಿ ಪರಿಸರದಲ್ಲಿ ಚಿರತೆ ಓಡಾಟ, ಭಯಭೀತರಾದ ಗ್ರಾಮಸ್ಥರು: ಚಿರತೆ ಸೆರೆಹಿಡಿಯಲು ಸ್ಥಳೀಯರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನು ಅಳವಡಿಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಪೆರ್ಣಮಂಜದಲ್ಲಿ ರಸ್ತೆಗುರುಳಿದ ಭಾರಿ ಗಾತ್ರದ ಮರಗಳು, ಸಂಚಾರದಲ್ಲಿ ವ್ಯತ್ಯಾಸ

Suddi Udaya
error: Content is protected !!