25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ಸ್ಪೋಟಕ ವಸ್ತು ಸ್ಪೋಟಗೊಂಡು ಬಾಲಕ ಗಾಯಗೊಂಡ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!