23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕಲ್ಮಂಜ, ಪ್ರಿನ್ಸ್ ತೋಮಸ್ ತೋಟತ್ತಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಲಾಯಿಲ, ಜುಬಿನ್ ಕುಕ್ರಾಡಿ, ವಿಲಿಯಂ ಮಿನೆಜಸ್ ವೇಣೂರು, ಸಾಫಿನ್ ಕೊಯ್ಯೂರು, ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಇಂದಲಿಕೆ ಆಯ್ಕೆಯಾಗಿದ್ದಾರೆ.

Related posts

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!