22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಕುಪ್ಪೆಟ್ಟಿ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಹವಾಮಾನ ವೈಪರಿತ್ಯಕ್ಕೆ ಕಾರಣಗಳು” ಕಾರ್ಯಕ್ರಮ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya
error: Content is protected !!