22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ ಮೋದೀಜಿಯವರ ಸಾಧನೆಯನ್ನು ತಿಳಿಸಿದರು.

ಯುವಮೋರ್ಚಾ ತಾಲೂಕು ಸದಸ್ಯರಾದ ಸುಧೀರ್ ಚಾರ್ಮಾಡಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ದಿವಿನೇಶ್ ಚಾರ್ಮಾಡಿ, ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಚಾರ್ಮಾಡಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಅಣಿಯೂರು ಹಾಗೂ ಪಂಚಾಯತ್ ಸದಸ್ಯರು ಯುವ ಮೋರ್ಚಾ ಕಾರ್ಯಕರ್ತರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಮಚ್ಚಿನ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya
error: Content is protected !!