25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನ್ಯಾಕ್ ಆಯ್ಕೆಯಾಗಿದ್ದಾರೆ.

ಇವರು ಪಿ.ಡಬ್ಲ್ಯೂ.ಡಿ. ಕ್ಲಾಸ್ 1 ಗುತ್ತಿಗೆದಾರರಾಗಿ, ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾಗಿ, ದ.ಕ. ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾಗಿದ್ದು ಅನೇಕ ಧಾರ್ಮಿಕ ಮತ್ತು ಅಭಿವೃದ್ಧಿ ಕಾರಗಳಲ್ಲಿ ಕೈಜೋಡಿಸಿದ್ದಾರೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya
error: Content is protected !!