27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ.


ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಿ ನೈಜ ಕಾರಣಗಳನ್ನು ಬಹಿರಂಗ ಪಡಿಸಬೇಕೆಂದು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಆಗ್ರಹಿಸಿದ್ದಾರೆ.

Related posts

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya
error: Content is protected !!