31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕಲ್ಮಂಜ, ಪ್ರಿನ್ಸ್ ತೋಮಸ್ ತೋಟತ್ತಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಲಾಯಿಲ, ಜುಬಿನ್ ಕುಕ್ರಾಡಿ, ವಿಲಿಯಂ ಮಿನೆಜಸ್ ವೇಣೂರು, ಸಾಫಿನ್ ಕೊಯ್ಯೂರು, ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಇಂದಲಿಕೆ ಆಯ್ಕೆಯಾಗಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya
error: Content is protected !!