23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕಲ್ಮಂಜ, ಪ್ರಿನ್ಸ್ ತೋಮಸ್ ತೋಟತ್ತಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಲಾಯಿಲ, ಜುಬಿನ್ ಕುಕ್ರಾಡಿ, ವಿಲಿಯಂ ಮಿನೆಜಸ್ ವೇಣೂರು, ಸಾಫಿನ್ ಕೊಯ್ಯೂರು, ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಇಂದಲಿಕೆ ಆಯ್ಕೆಯಾಗಿದ್ದಾರೆ.

Related posts

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಅ. 6 -7: ಮೂಡಬಿದ್ರೆ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್ ನಲ್ಲಿ “ಆಳ್ವಾಸ್ ಪ್ರಗತಿ” ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿ ಯುವಕ- ಯುವತಿಯರು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬಹುದು: ಶಾಸಕ ಹರೀಶ್ ಪೂಂಜ

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya
error: Content is protected !!