30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಭಾ.ಜ.ಪಾ. ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಗುರುವಾಯನಕೆರೆಯಲ್ಲಿ ಶ್ರೀ ಗುರುದೇವ ಎಲೆಕ್ಟ್ರಿಕಲ್ ಸಂಸ್ಥೆಯ ನೂತನ “ಕೆ.ವಿ.ಪಿ.” ಕಾಂಪ್ಲೆಕ್ಸ್ ಶುಭಾರಂಭ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya
error: Content is protected !!