25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಮಾ.22 ರಂದು ಶುಭಾರಂಭಗೊಂಡಿದೆ.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ. ರಾಮಕೃಷ್ಣ ಭಟ್, ಉಪವ್ಯವಸ್ಥಾಪಕ ಸತೀಶ್ ರಾವ್, ವಿಸ್ತರಣಾಧಿಕಾರಿ ರಾಜೇಶ್ ಕಾಮತ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ನೂತನ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಕೆ. ವಿ ಭಟ್ ಹಳ್ಳಿಂಗೇರಿ, ಅಧ್ಯಕ್ಷ ರಾಮಣ್ಣ ಗೌಡ ಕೆಚೋಡಿ, ಉಪಾಧ್ಯಕ್ಷ ಜಯಂತ ಗೌಡ ಅಡೀಲು, ಕಟ್ಟಡ ನಿರ್ಮಿಸಿದ ಇಂಜಿನಿಯರ್ ಪ್ರಶಾಂತ್ ಪಿ.ವಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷೆ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ, ನಿರ್ದೇಶಕ ನಾರಾಯಣ ಪ್ರಕಾಶ್ ಸಂಘಕ್ಕೆ ಭೇಟಿ ನೀಡಿದರು.

Related posts

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!