23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ

ಚಾರ್ಮಾಡಿ : ಉಜಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಚಾರ್ಮಾಡಿ ಶಕ್ತಿಕೆಂದ್ರದಲ್ಲಿ ಯುವ ಚೌಪಲ್ ಕಾರ್ಯಕ್ರಮ ಮಾ.22 ರಂದು ನಡೆಯಿತು. ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ಯುವ ಚೌಪಲ್ ಮಹತ್ವವನ್ನು ಹಾಗೂ ಮೋದೀಜಿಯವರ ಸಾಧನೆಯನ್ನು ತಿಳಿಸಿದರು.

ಯುವಮೋರ್ಚಾ ತಾಲೂಕು ಸದಸ್ಯರಾದ ಸುಧೀರ್ ಚಾರ್ಮಾಡಿ, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾದ ದಿವಿನೇಶ್ ಚಾರ್ಮಾಡಿ, ಶಕ್ತಿಕೇಂದ್ರ ಅಧ್ಯಕ್ಷರಾದ ಗಣೇಶ್ ಕೋಟ್ಯಾನ್, ಚಾರ್ಮಾಡಿ ಪಂಚಾಯತ್ ಅಧ್ಯಕ್ಷರಾದ ಶಾರದಾ ಅಣಿಯೂರು ಹಾಗೂ ಪಂಚಾಯತ್ ಸದಸ್ಯರು ಯುವ ಮೋರ್ಚಾ ಕಾರ್ಯಕರ್ತರು, ಬೂತ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ಬೆಳಾಲು ಭಾಗ್ಯೋದಯ ಸ್ವ-ಸಹಾಯ ಸಂಘದ ಸದಸ್ಯೆ ಗೀತಾರವರಿಗೆ ಯು ಶೇಪ್ ವಾಕರ್, ವಿತರಣೆ

Suddi Udaya

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya
error: Content is protected !!