23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ನ್ಯಾಕ್ ಆಯ್ಕೆಯಾಗಿದ್ದಾರೆ.

ಇವರು ಪಿ.ಡಬ್ಲ್ಯೂ.ಡಿ. ಕ್ಲಾಸ್ 1 ಗುತ್ತಿಗೆದಾರರಾಗಿ, ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯಾಧ್ಯಕ್ಷರಾಗಿ, ದ.ಕ. ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷರೂ ಆಗಿದ್ದು, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಳದ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರಾಗಿದ್ದು ಅನೇಕ ಧಾರ್ಮಿಕ ಮತ್ತು ಅಭಿವೃದ್ಧಿ ಕಾರಗಳಲ್ಲಿ ಕೈಜೋಡಿಸಿದ್ದಾರೆ.

Related posts

ಎಕ್ಸೆಲ್‌ ಕಾಲೇಜು ವಿಜ್ಞಾನ ವಿಭಾಗಕ್ಕೆ ಶೇ.100 ಫಲಿತಾಂಶ: ಅಕ್ಷಯ್ ಗೆ 595 ಅಂಕ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya
error: Content is protected !!