25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

ಬೆಳ್ತಂಗಡಿ ತಾಲ್ಲೂಕಿನ ಮೂವರು ತುಮಕೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಡೀ ರಾಜ್ಯವೇ ಬೆಚ್ಚಿಬೀಳಿಸುವಂತದ್ದು ಮತ್ತು ಅತ್ಯಂತ ಆತಂಕಕಾರಿಯಾಗಿದೆ.


ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಿ ನೈಜ ಕಾರಣಗಳನ್ನು ಬಹಿರಂಗ ಪಡಿಸಬೇಕೆಂದು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಹಾಗೂ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಆಗ್ರಹಿಸಿದ್ದಾರೆ.

Related posts

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಹರಿದ್ವಾರ-ರಿಷಿಕೇಶ್ ಯಾತ್ರೆಯಲ್ಲಿ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya
error: Content is protected !!