25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!