July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕೈತೋಟ ನಿರ್ವಹಣೆ ಮತ್ತು ಸಹಜ ಕೃಷಿ ಹಾಗೂ ಓರಿಗಾಮಿ ತರಬೇತಿ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

Suddi Udaya
error: Content is protected !!