September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

ಬೆಳ್ತಂಗಡಿ: ಕ್ರೈಸ್ತರ ಅತ್ಯಂತ ಪವಿತ್ರ ಹಬ್ಬ ವಾದ ಈಸ್ಟರ್ ಗೆ ಸಿದ್ಧತೆಯಾಗಿ ಆಚರಿಸುವ ವ್ರತಕಾಲ ಇಂದು ನಲವತ್ತನೇ ದಿನವನ್ನು ಪ್ರವೇಶಿಸಿದೆ. ಇದರ ಪ್ರಯುಕ್ತ ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಶಿಲುಬೆಯ ಹಾದಿಯ ಪುಣ್ಯ ಕ್ಷೇತ್ರ ಗಂಡಿಬಾಗಿಲಿನ ದೇವಗಿರಿ ಶಿಲುಬೆಯ ಹಾದಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಧರ್ಮ ಪ್ರಾಂತ್ಯದ ವಿವಿದ ಧರ್ಮ ಕೇಂದ್ರಗಳಿಂದ ಮುಂಜಾನೆ ಯಿಂದಲೇ ದೇವಗಿರಿಯ ಸಂತ ಜುದರ ದೇವಾಲಯದ ಅಂಗಳದಲ್ಲಿ ಸೇರಿ ಬಲಿಪೂಜೆಯನ್ನರ್ಪಿಸಿ ಕೈಗಳಲ್ಲಿ ಸಣ್ಣ ಶಿಲುಭೆಯ ಹರಕೆಯನ್ನೋತ್ತು ದೇವಗಿರಿ ಬೆಟ್ಟವನ್ನು ಲೋಕ ರಕ್ಷಕ ಯೇಸುವಿನ
ಯಾತನೆಯನ್ನು ಸ್ಮರಿಸಿ ಶಿಲುಭೆಯ ಹಾದಿಯ ಹಾಡು ಮತ್ತು ಪ್ರಾರ್ಥನೆ ಯೊಂದಿಗೆ ಬೆಟ್ಟ ವನ್ನೇರಿದರು. ನಿನ್ನೆಯ ಹನ್ನೆರಡು ದಿನಗಳು ಕಠಿಣ ವ್ರತ ಆಚರಣೆಗೆ ಕ್ರೈಸ್ತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಇಷ್ಟಾರ್ಥ ಈಡೇರಿಕೆ, ಹಾಗೂ ಪಾಪ ವಿಮೋಚನೆ ಗಾಗಿ ಕ್ರೈಸ್ತರು ಇದರಲ್ಲಿ ಭಾಗವಹಿಸಿ ಪ್ರಾರ್ಥಿಸುತ್ತಾರೆ. ಪ್ರತಿ ವರ್ಷವೂ ವಿವಿಧ ಸ್ಥಳಗಳಿಂದ ಧರ್ಮ ಗುರುಗಳೂ, ಭಗೀನಿಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya

ಮಂಗಳೂರು ಎಸ್.ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಕೊಕ್ರಾಡಿ ಹರಿಶ್ವoದ್ರ ಆಚಾರ್ಯ ರವರಿಗೆ ಸನ್ಮಾನ

Suddi Udaya

ಉಜಿರೆ: ಸ್ವಚ್ಛತಾ ಕಾರ್ಯಕ್ರಮದ ಉದ್ಘಾಟನೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಗೌರವ ಕಾರ್ಯಕ್ರಮ

Suddi Udaya
error: Content is protected !!