25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

ಬೆಳ್ತಂಗಡಿ ತಾಲೂಕು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಮುಂಡಾಜೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಅಶೋಕ್ ಜೈನ್ ತೋಟತ್ತಾಡಿ, ಜೋಬಿ ಜೋಸೆಫ್ ಮಾಚಾರು, ಬದ್ರುದ್ದೀನ್ ಕಾಜೂರು, ರಿಚಾರ್ಡ್ ಗೋವಿಸ್ ಪಡಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಕಲ್ಮಂಜ, ಪ್ರಿನ್ಸ್ ತೋಮಸ್ ತೋಟತ್ತಾಡಿ, ಕಾರ್ಯದರ್ಶಿಯಾಗಿ ಅಶ್ರಫ್ ಲಾಯಿಲ, ಜುಬಿನ್ ಕುಕ್ರಾಡಿ, ವಿಲಿಯಂ ಮಿನೆಜಸ್ ವೇಣೂರು, ಸಾಫಿನ್ ಕೊಯ್ಯೂರು, ಕೋಶಾಧಿಕಾರಿಯಾಗಿ ಅರುಣ್ ಕುಮಾರ್ ಇಂದಲಿಕೆ ಆಯ್ಕೆಯಾಗಿದ್ದಾರೆ.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya
error: Content is protected !!