September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ.

ಪ್ರಸ್ತುತ 1 ನೇ ವರ್ಷದ MBA AJ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ದಿವಿತ್ ದೇವಾಡಿಗ, ಕಳೆದ 5 ವರ್ಷಗಳಿಂದ ಪಕ್ಷದ ಕೆಲಸ ಮತ್ತು ಚುನಾವಣಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಸಕ್ರಿಯವಾಗಿ ಮತ್ತು ವಿದ್ಯಾರ್ಥಿಗಳ ನಡುವೆ ಕೋಮುವಾದವನ್ನು ನಿಲ್ಲಿಸುವುದು ಮುಖ್ಯ ಉದ್ದೇಶವಾಗಿದೆ. ಸಂಘಟನಾ ಕ್ಷೇತ್ರದ ಇವರ ಕಾರ್ಯವೈಖರಿಯನ್ನು ಗುರುತಿಸಿ, ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Related posts

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!