July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

ಬೆಳ್ತಂಗಡಿ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆಯಾಗಿದ್ದಾರೆ.

ಜಿಲ್ಲಾ ಉಸ್ತುವಾರಿಗಳಾದ ಝಕೀರ್ ಹುಸೈನ್ ಮತ್ತು ಭರತ್ ರಾಮ್ ಅವರು ನೇಮಕಾತಿ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ.

ಪ್ರಸ್ತುತ 1 ನೇ ವರ್ಷದ MBA AJ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿರುವ ದಿವಿತ್ ದೇವಾಡಿಗ, ಕಳೆದ 5 ವರ್ಷಗಳಿಂದ ಪಕ್ಷದ ಕೆಲಸ ಮತ್ತು ಚುನಾವಣಾ ಪ್ರಚಾರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡೆಯಲ್ಲಿ ಸಕ್ರಿಯವಾಗಿ ಮತ್ತು ವಿದ್ಯಾರ್ಥಿಗಳ ನಡುವೆ ಕೋಮುವಾದವನ್ನು ನಿಲ್ಲಿಸುವುದು ಮುಖ್ಯ ಉದ್ದೇಶವಾಗಿದೆ. ಸಂಘಟನಾ ಕ್ಷೇತ್ರದ ಇವರ ಕಾರ್ಯವೈಖರಿಯನ್ನು ಗುರುತಿಸಿ, ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!